Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...
ಹೈದರಾಬಾದ್ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...