Thursday, June 25, 2026

#mla harish gowda

Bustand: ಮಳೆಯಿಂದಾಗಿ ಹಾಳಾದ ಬಸ್ ನಿಲ್ದಾಣ

ಹುಣಸೂರಿನ:- ಮಳೆಗಾಲ ಶುರುವಾದಾಗಿನಿಂದ ಸಾರ್ವಜನಿಕರು ಓಡಾಡುವ ರಸ್ತಗಳೆಲ್ಲ ಸಂಪೂರ್ಣ ಹಾಳಾಗಿ ಜನರು ರಸ್ತೆಗಿಳಿಯಲು ಪರದಾಡುವಂತಾಗಿದೆ ರಸ್ತೆ ಮಾತ್ರಗಳಲ್ಲದೆ  ಬಸ್ಸು ನಿಲ್ದಾಣ ಕೂಡಾ ಸಂಪೂರ್ಣ ಹದಗೆಟ್ಟಿವೆ ನಾವು ಇಲ್ಲಿ ತೋರಿಸುತ್ತಿರುವ ಬಸ್ಸು ನಿಲ್ದಾಣ ಹುಣಸೂರು ನಗರ ಬಸ್  ನಿಲ್ದಾಣ ಬಸ್ಸನ್ನು ಹತ್ತಲು ಜನಗಳು ಹಿಂಜರಿಯುತಿದ್ದಾರೆ. ಹುಣಸೂರು ಹೃದಯ ಭಾಗದಲ್ಲಿರುವ ಹಳೆ ಬಸ್ ಸ್ಟ್ಯಾಂಡ್ ಒಳಗೆ ಹೋಗುವ ರಸ್ತೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img