Monday, June 22, 2026

Mla harris

ಅಣ್ಣಾವ್ರ ಪ್ರತಿಮೆಗೆ ಅವಮಾನ ಮಾಡಿದ್ರಾ ಶಾಸಕ ಹ್ಯಾರೀಸ್…?

ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕರು ಮಾತನಾಡಿರುವ ವಿಡಿಯೋ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img