ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಶಾಸಕರು ಮಾತನಾಡಿರುವ ವಿಡಿಯೋ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...