Tuesday, August 25, 2026

MLA Isolation

ರೆಸಾರ್ಟ್ ಸೇರಲಿರುವ ಜೆಡಿಎಸ್ ಶಾಸಕರು..!

ಮಡಿಕೇರಿ: ರಾಜ್ಯದಲ್ಲಿ ನಡೆಯುತ್ತಿರೋ ರಾಜಕೀಯ ಮೇಲಾಟಗಳಿಂದ ದೋಸ್ತಿ ನಾಯಕರು ಹೈರಾಣಾಗಿದ್ದಾರೆ. ಇದೀಗ ನಿಷ್ಠಾವಂತರನ್ನು ತಮ್ಮ ಬಳಿಯೇ ಉಳಿಸಿಕೊಳ್ಳೋದಕ್ಕೆ ಜೆಡಿಎಸ್ ಮುಂದಾಗಿದ್ದು ತನ್ನ ಶಾಸಕರಿಗಾಗಿ ರೆಸಾರ್ಟ್ ನಿಗದಿಪಡಿಸಿದ್ದು, ಈಗಾಗಲೇ ರೂಂಗಳನ್ನು ಕೂಡ ಬುಕ್ ಮಾಡಿದೆ. ತೆರೆ ಮರೆಯಲ್ಲಿ ಬಿಜೆಪಿ ನೆಡೆಸ್ತಿರೋ ಆಪರೇಷನ್ ಕಮಲಕ್ಕೆ ಬೆದರಿದ ಮೈತ್ರಿ ನಾಯಕರು ಇದೀಗ ತಮ್ಮ ಬಳಿಯಿರೋ ಶಾಸಕರನ್ನು ಬಿಜೆಪಿ ಕೈಗೆ ಸಿಗದಂತೆ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img