Tuesday, March 17, 2026

mla karemma g nayak

ಅಸಮಧಾನಿತ ಶಾಸಕರ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದ ನಿಖಿಲ್ ಕುಮಾರಸ್ವಾಮಿ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಜೆಡಿಎಸ್ ನ ಕೆಲವು ಶಾಸಕರು ಮೈತ್ರಿ ವಿರುದ್ದ ಅಸಮದಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಗೆಲುವನ್ನು ಸಾಧಿಸಿದ ಶಾಸಕರುಗಳು ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಮನಗೊಂಡ...

Karemma G Nayak-ನನಗೆ ಬೆದರಿಕೆ ಕರೆಗಳು ಬರುತ್ತಿವೆ- ಭದ್ರತೆ ಒದಗಿಸಿ

ದೇವದುರ್ಗ:ಅಕ್ರಮ ದಂಧೆ ತಡೆಯಲು ಹೋದ ಶಾಸಕಿ ಕರೆಮ್ಮ ಜಿ ನಾಯಕ್ ಅವರಿಗೆ ಜೇವ ಬೆದರಿಕೆ ಹಾಕಿರುವ ಕಾರಣ ನನಗೆ ಭದ್ರತೆ ನೀಡಬೇಕೆಂದು  ಸದನದಲ್ಲಿ ಸಭಾಧ್ಯಕ್ಷರಾದ ಯು ಟಿ ಕಾದರ್ ಮುಂದೆ ಮನವಿ ಮಾಡಿಕೊಂಡಿದ್ದಾರೆ. ತಾವು ದೇವದುರ್ಗದ ಶಾಸಕಿಯಾಗಿದ್ದು ನಾನು ಕ್ಷೆತ್ರದಲ್ಇ ನಡೆಯುವ ಅಕ್ರಮ ದಂಧೆಗಳಾದ ಅಕ್ರಮ ಮರಳು ಸಾಗಣೆ, ಮಟ್ಕಾ ಮ ಇಸ್ಪೇಟ್ ದಂಧೆಗಳನ್ನು ನಿಷೇಧ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img