Monday, August 3, 2026

mla km shivalinge gowada

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಹಾಸನಾಂಬೆ ದರ್ಶನಕ್ಕೆ ಪಾಸ್ ಇಲ್ಲ!

ಪ್ರಖ್ಯಾತ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಉತ್ಸವ ನಡೀತಿದೆ. ಮೊದಲ ಹಾಗೂ ಕೊನೆ ದಿನ ಹೊರತುಪಡಿಸಿ, ಉಳಿದ 13 ದಿನಗಳ ಕಾಲ ಭಕ್ತರಿಗೆ, ಹಾಸನಾಂಬೆ ದರ್ಶನ ನೀಡಲಿದ್ದಾರೆ. ಆದರೆ ಈ ಬಾರಿ ದರ್ಶನದ ಪಾಸ್ ವ್ಯವಸ್ಥೆಯನ್ನು, ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಬದಲಾಗಿ ಗೋಲ್ಡ್ ಕಾರ್ಡ್ ನೀಡಲಾಗ್ತಿದೆ. 1 ಗೋಲ್ಡ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img