ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...