ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...