Thursday, August 13, 2026

mla manjunath

ದಾಸರಹಳ್ಳಿ ಶಾಸಕ ಮಂಜುನಾಥ್ ರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img