Tuesday, April 28, 2026

MLA meeting

CM-DCM ಬ್ರೇಕ್‌ಫಾಸ್ಟ್: ಶಾಸಕರ ಡಿನ್ನರ್ ಮೀಟಿಂಗ್!

ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗದ್ದಲ ಜೋರಾಗಿದೆ. ಈ ಮಧ್ಯೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ, ಸುಮಾರು 10 ಶಾಸಕರು ರೆಸಾರ್ಟ್‌ನಲ್ಲಿ ಪ್ರತ್ಯೇಕ ಸಭೆ ಸೇರಿದ್ದು, ಈ ಬೆಳವಣಿಗೆಗಳು...

ನಾನೇ ನಂಬರ್ 1 ಮಂತ್ರಿ , ಸುರ್ಜೇವಾಲಾ ಸುಳ್ಳು ಹೇಳಲ್ಲ : ಉಸ್ತುವಾರಿ ಹೊಗಳಿಕೆಗೆ ಸಚಿವ ಜಮೀರ್ ಫುಲ್‌ ಖುಷ್!‌

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್‌ ಟು ಒನ್‌ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್‌...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img