Crime
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಸಾವಿನ ವಿಚಾರದ ಕುರಿತು ತನಿಖೆ ನಡೆಸಿರುವ ಪೋಲಿಸರು, ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಕೊಪ್ಪ ತಾಲ್ಲೂಕು ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದರು. ಆಶ್ರೆಮದಿಂದ ತೆರಳುವ ಮೊದಲು ‘ಜಾಗ್ರತೆಯಿಂದ ಮನೆಗೆ ಹೋಗಿ’ ಎಂದು ಗುರೂಜಿ ತಿಳಿಸಿದ್ದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಜೊತೆ ಅವರ ಗೆಳೆಯ ಕಿರಣ್...
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...