Wednesday, March 25, 2026

mla n sreenivas

ನೆಲಮಂಗಲಕ್ಕೆ ಸೋಲೂರು.. ಕೊನೆಗೂ ಶ್ರೀನಿವಾಸ್ ಗೆದ್ದರು

47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...
- Advertisement -spot_img

Latest News

Davanagere: ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ: ಸಾದಿಕ್ ಪೈಲ್ವಾನ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ...
- Advertisement -spot_img