Tuesday, August 25, 2026

mla n sreenivas

ನೆಲಮಂಗಲಕ್ಕೆ ಸೋಲೂರು.. ಕೊನೆಗೂ ಶ್ರೀನಿವಾಸ್ ಗೆದ್ದರು

47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img