ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಶಾಸಕ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...