Wednesday, September 16, 2026

mla narayanaswamy

Leaders: ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ :ಎಸ್ ಮುನಿಸ್ವಾಮಿ

ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು. ಶಾಸಕ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img