ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಶಾಸಕ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...