ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಶಾಸಕ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...