Thursday, April 23, 2026

MLA Naryana Gowda

‘ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದು ಒಪ್ಪಿಕೊಳ್ಳಿ’- ಶಾಸಕ ಸವಾಲ್

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img