Friday, July 24, 2026

MLA Naryana Gowda

‘ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದು ಒಪ್ಪಿಕೊಳ್ಳಿ’- ಶಾಸಕ ಸವಾಲ್

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img