Monday, January 26, 2026

MLA Niranjan kumar

ಆಂಬುಲೆನ್ಸ್ ಓಡಿಸಿದ ಶಾಸಕ ನಿರಂಜನ್ ಕುಮಾರ್..!

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಸೇವೆಗೆ ಇಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ 124 ಆಂಬುಲೆನ್ಸ್ ನೀಡಲಾಗಿದ್ದು, ಗುಂಡ್ಲುಪೇಟೆ ತಾಲೂಕಿಗೂ ಆಂಬುಲೆನ್ಸ್ ಸೇವೆ ಲಭಿಸಿದೆ. ಹೀಗಾಗಿ ಆರೋಗ್ಯ ಇಲಾಖೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಅಂತ ಶಾಸಕ ನಿರಂಜನ್ ಕುಮಾರ್ ಹೇಳಿದ್ರು. ಇನ್ನು ಕೋವಿಡ್ ಸಮಯದಲ್ಲಿ ಸರ್ಕಾರವು ಆರೋಗ್ಯ...

ಅಧಿವೇಶನದಲ್ಲಿ ಪ್ರತಿಧ್ವನಿಸಿದ ರೈತರ ‘ಅರಣ್ಯ’ರೋಧನ- ಸ್ಪೀಕರ್ ಗಮನ ಸೆಳೆದ ಶಾಸಕ ನಿರಂಜನ್ ಕುಮಾರ್

www.karnatakatv.net: ಗುಂಡ್ಲುಪೇಟೆ: ನಗರದ ಕಾಡಂಚಿನ ಗ್ರಾಮದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾಡಂಚಿನ ರೈತರು ತಾವು ಬೆಳೆದ ಬೆಳೆಯನ್ನು ಸಹ ಮಾರಾಟ ಮಾಡಲಾಗುತ್ತಿಲ್ಲ ಇದಕ್ಕೆ ಅನೇಕ ಕಾರಣಗಳಿವೆ ಆದುದರಿಂದ ಕಾಡಂಚಿನ ಗ್ರಾಮದ ರೈತರ ಜಮೀನುಗಳನ್ನು ಅರಣ್ಯ ಇಲಾಖೆ ಖರೀದಿಸಿ ಪರಿಹಾರ ಒದಗಿಸಿಕೊಡಲು ಅವಕಾಶ ಮಾಡಿಕೊಡಬೇಕೆಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರಕ್ಕೆ ಮತ್ತು ಅರಣ್ಯ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img