ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಸೇವೆಗೆ ಇಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ 124 ಆಂಬುಲೆನ್ಸ್ ನೀಡಲಾಗಿದ್ದು, ಗುಂಡ್ಲುಪೇಟೆ ತಾಲೂಕಿಗೂ ಆಂಬುಲೆನ್ಸ್ ಸೇವೆ ಲಭಿಸಿದೆ. ಹೀಗಾಗಿ ಆರೋಗ್ಯ ಇಲಾಖೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಅಂತ ಶಾಸಕ ನಿರಂಜನ್ ಕುಮಾರ್ ಹೇಳಿದ್ರು. ಇನ್ನು ಕೋವಿಡ್ ಸಮಯದಲ್ಲಿ ಸರ್ಕಾರವು ಆರೋಗ್ಯ...
www.karnatakatv.net: ಗುಂಡ್ಲುಪೇಟೆ: ನಗರದ ಕಾಡಂಚಿನ ಗ್ರಾಮದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾಡಂಚಿನ ರೈತರು ತಾವು ಬೆಳೆದ ಬೆಳೆಯನ್ನು ಸಹ ಮಾರಾಟ ಮಾಡಲಾಗುತ್ತಿಲ್ಲ ಇದಕ್ಕೆ ಅನೇಕ ಕಾರಣಗಳಿವೆ ಆದುದರಿಂದ ಕಾಡಂಚಿನ ಗ್ರಾಮದ ರೈತರ ಜಮೀನುಗಳನ್ನು ಅರಣ್ಯ ಇಲಾಖೆ ಖರೀದಿಸಿ ಪರಿಹಾರ ಒದಗಿಸಿಕೊಡಲು ಅವಕಾಶ ಮಾಡಿಕೊಡಬೇಕೆಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರಕ್ಕೆ ಮತ್ತು ಅರಣ್ಯ...
ನಟ ಮತ್ತು ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಅವರು ನೀಡಿದ...