Friday, August 28, 2026

MLA NY GOPALASWAMI

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...

‘ಕೈ’ ಬೆಂಕಿಗೆ ತುಪ್ಪ ಸುರಿದ MLA ಬಾಲಕೃಷ್ಣ!

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ ಸಿಗ್ತಿಲ್ಲ. ಇದು ಬಿಜೆಪಿ, ಜೆಡಿಎಸ್ ಶಾಸಕರ ಮಾತಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಲ ದಿನಗಳಿಂದ ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆ, ಎನ್.ವೈ. ಗೋಪಾಲಸ್ವಾಮಿ, ಅನುದಾನ ಸಿಕ್ತಿಲ್ಲ. ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಶಾಸಕರಾಗಿದ್ದುಕೊಂಡು ಚರಂಡಿಯನ್ನೂ ಮಾಡಿಸೋಕೆ ಆಗ್ತಿಲ್ಲ ಅಂತಾ,...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img