Saturday, May 2, 2026

MLA Outreach

ಸಿಎಂ ಕನಸಿಗಾಗಿ ಡಿಕೆಶಿ ಪ್ಲಾನ್, ರಹಸ್ಯ ‘ತಂತ್ರ’ ಹೇಗಿದೆ ಗೊತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img