Saturday, September 19, 2026

MLA Pension

ಮಾಜಿ ಉಪರಾಷ್ಟ್ರಪತಿಗಳಿಂದ ಪಿಂಚಣಿಗೆ ಅರ್ಜಿ!

ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ, ಈಗ ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ್ದಾರೆ. ಧನ್ಖರ್ ಅವರು 1993ರಿಂದ 1998ರವರೆಗೆ ರಾಜಸ್ಥಾನದ ಕಿಶನ್‌ಗಢ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ರಾಜಸ್ಥಾನ ವಿಧಾನಸಭೆಯ ಸಚಿವಾಲಯದಲ್ಲಿ ಅಧಿಕೃತವಾಗಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img