Saturday, July 27, 2024

MLA preetham gowda

BREAKING NEWS : ಪೆನ್ ಡ್ರೈವ್ ಹಂಚಿಕೆ – ಪ್ರೀತಂ ಗೌಡ ವಿರುದ್ಧ FIR ದಾಖಲು

ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. https://youtu.be/-9xcPmcnlL0?si=XmC7gZsvod3c5YwY ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ...

ಹರಿಪ್ರಸಾದ್ ಅವರು ಮಾತಾಡಂಗಿದ್ರೆ ಮಾತಾಡ್ಲಿ- ಶಾಸಕ ಪ್ರೀತಂಗೌಡ

Political news: ಬಿ.ಕೆ.ಹರಿಪ್ರಸಾದ್ ಅವಾಚ್ಯ ಶಬ್ದ ಬಳಕೆ ವಿಚಾರ ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಬಿ.ಕೆ.ಹರಿಪ್ರಸಾದ್‌ಗೆ ವಕ್ತಾರನಾಗಿ ಮಾತನಾಡಲ್ಲ, ಅವರು ಬಹಳ ಹಿರಿಯರು, ದೆಹಲಿಯಲ್ಲಿ, ಬೆಂಗಳೂರಿನಲ್ಲಿ ರಾಜಕಾರಣ ಮಾಡ್ದೋರು. ಈಗ ಚಿಕ್ಕ ಚಿಕ್ಕ ವಿಚಾರಕ್ಕೂ‌ ಮಾತನಾಡುವಂತದ್ದು ಆಗಿದೆ. ಇದು ಅವರ ಹತಾಶ ಭಾವನೆ ತೋರಿಸುತ್ತೆ, ನಾವು ದೊಡ್ಡವರ ಬಗ್ಗೆ ಕಮೆಂಟ್ಸ್...

ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ

political news : ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬರುತ್ತೆ, ರಾಜ್ಯದಲ್ಲೂ ಬಿಜೆಪಿ‌ ಬರುತ್ತೆ.  ಎರಡು ಸರ್ಕಾರ ಇದೇ ಇರುತ್ತೆ. ಇದೇ ಹಾಸನ ಎಂಎಲ್‌ಎ ಇರ್ತಾರೆ, ಅದೇ ಮುಖ್ಯಮಂತ್ರಿ, ಅದೇ ಪ್ರಧಾನಮಂತ್ರಿ ಇರ್ತಾರೆಮೂರು ತಿಂಗಳಲ್ಲಿ ಏನು ಬದಲಾವಣೆ ಆಗೋದಿಲ್ಲ, ಆ ಕಲ್ಪನೆಯಿಂದ ಹೊರಗೆ ಬರ್ತಾರೆ. ಜಿಲ್ಲೆಯಲ್ಲಿನೇ ಎಲ್ಲನೂ...

ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರೀತಂಗೌಡ

ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...

ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ ಪ್ರೀತಂಗೌಡ ಭೇಟಿ

ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮುಸ್ಲಿಂರು ಹೆಚ್ಚಿರುವ ಶ್ರೀನಗರ ಬಡಾವಣೆಯಲ್ಲಿ ನನಗೆ ಮತ ಹಾಕುವಂತೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಯಾರು ಕೆಲಸ ಮಾಡಿರ್ತಾರೆ ಅವರಿಗೆ ಓಟು ಹಾಕಬೇಕು. ಬಾಯಲ್ಲಿ ಅಣ್ಣಾ ಅಂತ ಹೇಳಿ ಕೊನೆಗೆ ನಾವು ಬಿಜೆಪಿಗೆ ಓಟು ಹಾಕಲ್ಲ ಅಂತ ಹೇಳಿದರೆ...

ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ : ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮದ ಜೊತೆ ಅನ್ನದಾನ

ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು. ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ ನಂತರ ನಗರಸಭೆ ಅಧ್ಯಕ್ಷರು...

ನಾನಾ..? – ನೀನಾ..?: ಕೆಡಿಪಿ ಸಭೆಯಲ್ಲಿ ಪ್ರೀತಂಗೌಡ ಮತ್ತು ಮಾಜಿ ಸಚಿವ ರೇವಣ್ಣ ಮಾತಿನ ಜಟಾಪಟಿ..

https://youtu.be/L1rkfcrVJbE ಹಾಸನ: ಹಾಸನದ ಕೆಡಿಪಿ ಸಭೆಯಲ್ಲಿ ವಾಗ್ವಾದ ನಡೆದಿದ್ದು, ಶಾಸಕ ಪ್ರೀತಂಗೌಡ - ಮಾಜಿ ಸಚಿವ ರೇವಣ್ಣ ಟಾಕ್ ಫೈಟ್ ಮಾಡಿದ್ದಾರೆ. ಹಾಸನದ ಚನ್ನಪಟ್ಟಣ ಕೆರೆ ಅಭಿವೃದ್ಧಿ ವಿಚಾರದ ಬಗ್ಗೆ ಮಾತಾಡುವಾಗ ವಾಗ್ವಾದ ಶುರುವಾಗಿದ್ದು, ಕೆರೆಗೆ ಅಭಿವೃದ್ಧಿಗೆ 144.ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ ಆಗಿತ್ತು. ಈ ಯೋಜನೆ ಬದಲಾಯಿಸಲಾಗಿದೆ ಎಂದು ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈಲಿನ ಖೈದಿಗಳ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img