Wednesday, September 16, 2026

MLA R.Manjunath

ಟಿ.ದಾಸರಹಳ್ಳಿಯಲ್ಲಿ ವಿಶೇಷ ಶಿಕ್ಷಕರ ದಿನಾಚರಣೆ..!

ಈ ಬಾರಿಯ ಶಿಕ್ಷಕರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಟಿ.ದಾಸರಹಳ್ಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ, ಈ ಟಿ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ಅವರು ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮವನ್ನ ಆಯೋಜಿಸಿದ್ರು.. ಶಾಸಕ ಮಂಜುನಾಥ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ರೆ, ವಕೀಲರ ಸಂಘದ ಅಧ್ಯಕ್ಷರಾದ ಎ.ಪಿ ರಂಗನಾಥ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದ್ರು.. ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ  ಉಪಾಧ್ಯಕ್ಷರಾದ ಅಂದಾನಪ್ಪನವರು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img