Wednesday, June 17, 2026

mla raghu murti

ರೇಣುಕಾಸ್ವಾಮಿ ಪತ್ನಿ ಸಹನಾ ನೆಮ್ದಿಯಾಗಿ ಇರೋಕೆ ಕೆಲಸ!

ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿನಿಂದ, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪತ್ನಿ ಸಹನಾಗೆ ಗಂಡು ಮಗುವಾಗಿದ್ದು, ಭವಿಷ್ಯದ ಚಿಂತೆ ಕಾಡ್ತಿದೆ. ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ, ಸರ್ಕಾರಕ್ಕೆ ಪದೇ ಪದೇ ಮನವಿ ಮಾಡ್ತಿದ್ರು. ಇದೀಗ ರೇಣುಕಾಸ್ವಾಮಿ ಪತ್ನಿಗೆ, ಸರ್ಕಾರಿ ಕೆಲಸ ಕೊಡಿಸುವ ಭರವಸೆಯನ್ನು, ಚಳ್ಳಕೆರೆ ಶಾಸಕ ರಘುಮೂರ್ತಿ ನೀಡಿದ್ದಾರೆ. ಮಠಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಲು...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img