ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
ಹಬ್ಬದ ಸಂಭ್ರಮದ ನಡುವೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್ಗಳಲ್ಲಿ ಪ್ರಮುಖ ಬದಲಾವಣೆ...