ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...