ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...
ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ.
ನೀವೆಲ್ಲ ಡಿಕೆಶಿ...