Friday, December 26, 2025

mla ranganath

DK ಸಿಎಂ ಆಗಲು ಪ್ರಾರ್ಥನೆ – ಅಭಿಮಾನಿಗಳಿಂದ ಚಂಡಿಕಹೋಮ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...

ಯತೀಂದ್ರ ಮಾತಿಗೆ ರಂಗನಾಥ್ ಕೌಂಟರ್!

ಸಿದ್ದರಾಮಯ್ಯ ಉತ್ತರಾಧಿಕಾರಿಯ ಯತೀಂದ್ರ ಹೇಳಿಕೆಗೆ ಕುಣಿಗಲ್ ಶಾಸಕ ರಂಗನಾಥ್‌ ಟಾಂಗ್‌ ಕೊಟ್ಟಿದ್ದಾರೆ. ಇಂಥಾ ಹೇಳಿಕೆಗಳಿಂದ ಯಾವುದೇ ಗೊಂದಲ ಆಗುವುದಿಲ್ಲ. ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರ ಅನ್ನೋದು ಎಲ್ಲರಿಗೂ ಗೊತ್ತು. ನೀವು ಚಿಂತೆ ಮಾಡ್ಬೇಡಿ ಕಾಂಗ್ರೆಸ್‌ ಪಕ್ಷ ಚೆನ್ನಾಗಿದೆ. ಹೀಗಂತ ಕುಣಿಗಲ್ ಶಾಸಕ ರಂಗನಾಥ್‌ ತಿರುಗೇಟು ಕೊಟ್ಟಿದ್ದಾರೆ. ಮೊದಲು ಗ್ಯಾರಂಟಿ ಸ್ಕೀಮ್‌ ತಲುಪಿದೆಯಾ ಇಲ್ವಾ ಅನ್ನೋದನ್ನ ತಿಳಿದುಕೊಳ್ಳಬೇಕಿದೆ. ನೆರೆ...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img