ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್ ಶಾಸಕ ರಂಗನಾಥ್ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ.
ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...
ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಜುಲೈ 9ರಂದು ದೆಹಲಿಗೆ ಹೋಗಿದ್ದ...
ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...
ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ.
ನೀವೆಲ್ಲ ಡಿಕೆಶಿ...
ವಿದ್ಯಾರ್ಥಿನಿಯರ ಮುಟ್ಟಿನ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಅವಿಭಾಜ್ಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಖಾಸಗಿ...