Wednesday, July 16, 2025

mla ranganath

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img