Saturday, May 23, 2026

mla rayareddy

Rayareddy Angry: ನಾನು ಸಿಟ್ಟಾಗಿದ್ದಕ್ಕೆ ಸಮಸ್ಯೆಗೆ ಪರಿಹಾರ’ : ರಾಯರೆಡ್ಡಿ

ಧಾರವಾಡ: ಶಾಸಕ ಬಸವರಾಜ್ ರಾಯರೆಡ್ಡಿ ಸಿಡಿದೆದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ನಮ್ಮ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ದೂರಿದ್ದರು. ಆದರೆ, ಇದೀಗ ಬಸವರಾಜ್ ರಾಯರೆಡ್ಡಿ ನಿವಾಸಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಭೇಟಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಟಿವಿ ಜೊತೆ ಮಾತಾಡಿದ ಬಸವರಾಜ್ ರಾಯರೆಡ್ಡಿ, ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ....
- Advertisement -spot_img

Latest News

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ...
- Advertisement -spot_img