ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...
crime
ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...