Monday, June 23, 2025

MLA Renukaacharya

ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...

ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ವಿರೋಧಿಗಳ ಕುತಂತ್ರ : ಮಗನ ಫೂಟೋ ಹಿಡಿದು ರೇಣುಕಾಚಾರ್ಯ ಕಣ್ಣೀರು

crime ಶಾಸಕ ಎಂ.ಪಿ.ರೇಣಯಕಾಚಾರ್ಯ ಸಹೋದರನ ಮಗನ ಮೃತ ದೇಹವು  ಕಡದಕಟ್ಟೆ ಮಧ್ಯದಲ್ಲಿ ಬರುವ ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಪುತ್ರ ಚಂದ್ರಶೇಖರ್ ಸಾವಿನ ಹಿಂದೆ ಅನುಮಾನಗಳು ಮೂಡಿದ್ದು ಮಗನನ್ನು ಕಳೆದುಕೊಂಡ ದುಖಃದಲ್ಲಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಮಗ ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ, ವೀರಶೈವ ಪದ್ಧತಿ ಬದಲಾಗಿ ಹಿಂದೂ ಪದ್ದತಿಯಂತೆ ಶವ ಸಂಸ್ಕಾರ ಮಾಡಲಾಗುತ್ತಿದೆ....
- Advertisement -spot_img

Latest News

Life Lesson: ಹೆಣ್ಣುಮಕ್ಕಳ ಈ ವರ್ತನೆಗೆ ಕಾರಣಗಳೇನು? ಇದರಿಂದಾಗೋ ಅಪಾಯ ಏನು?

Life Lesson: ಮನೋವೈದ್ಯೆಯಾಗಿರುವ ಡಾ.ರೂಪಾ ರಾವ್ ಅವರು ಪತಿ- ಪತ್ನಿ ಮಧ್ಯೆ ಯಾಕೆ ಬಿರುಕು ಬರುತ್ತದೆ..? ಯಾವಾಗ ನಾವು ಯಾವ ನಿರ್ಧಾರಗಳನ್ನು ತೆಗೆದುಕ``ಳ್ಳಬೇಕು ಎಂದು ವಿವರಿಸಿದ್ದಾರೆ....
- Advertisement -spot_img