Sunday, March 8, 2026

MLA RENUKACHARYA

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

Banglore news updates ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ...

ರಾಜಕೀಯ ಕಾರ್ಯದರ್ಶಿ ಸ್ಥಾನ ನನಗೆ ದೊಡ್ಡದಲ್ಲ; ಎಂಪಿ ರೇಣುಕಾಚಾರ್ಯ

ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img