Monday, July 27, 2026

MLA S.T Somashekhar

ಎಲ್ಲೂ ಜಾಗ ಸಿಗದೆ ಅತಂತ್ರರಾಗ್ತಾರಾ ಈ ಮೂವರು ಅತೃಪ್ತ ಶಾಸಕರು??

ಬೆಂಗಳೂರು: ಅತೃಪ್ತ ಶಾಸಕರಲ್ಲಿ ಮೂವರು ಶಾಸಕರನ್ನು ಮಾತ್ರ ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಬೇಡಿ ಅಂತ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಒತ್ತಾಯ ಹೇರುತ್ತಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಈ 3 ಶಾಸಕರು ಕಾಂಗ್ರೆಸ್ ನಲ್ಲೂ ಇರದೇ ಬಿಜೆಪಿಯಲ್ಲೂ ಸ್ಥಾನ ಸಿಗದೆ ಅತಂತ್ರ ಸ್ಥಿತಿ ತಲುಪಲಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ. ಮೈತ್ರಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img