Monday, November 17, 2025

mla sharanu salagar

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

Basavakalyana MLA: ಅಕ್ರಮ ಗೋವುಗಳ ಸಾಗಾಟ ತಡೆದ ಶಾಸಕ ಶರಣು ಸಲಗರ್..!

ಬೀದರ್ ಬ್ರೆಕಿಂಗ್ : ಒಂದೆ ವಾಹನದಲ್ಲಿ 12 ಕ್ಕಿಂತ ಹೆಚ್ಚು ದನಕರುಗಳನ್ನು ತಳ್ಳಿ ಸಾಗಾಟ ಮಾಡುತ್ತಿದ್ದ ಕಿರಾತಕರನ್ನು ಗ್ರಾಮಸ್ಥರು ತಡೆದು ನಂತರ ಬಸವ ಕಲ್ಯಾಣದ ಬಿಜೆಪಿ ಶಾಸಕನಿಗೆ ತಿಳಿಸಿದ್ದಾರೆ.ನಂತರ ಸ್ಥಳಕ್ಕೆ ಆಗಮಿಸಿದ ಶಾಸಕರು ಗೋವುಗಳನ್ನು ರಕ್ಷಿಸಿದ್ದಾರೆ. ಮತ್ತೊಂದು ಅತಿ ಸಣ್ಣ ವಾಹನ ಆರು ದನಕರುಗಳನ್ನು ಹಿಂಸೆಯಾಗುವಂತೆ ತುಂಬಿಸಿ ಸಾಗಾಟ ಮಾಡುತ್ತಿದ್ದರು ಆಕ್ರಮ ಗೋವು ಸಾಗಾಟ ಮಾಡುತ್ತಿದ್ದ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img