Monday, August 24, 2026

mla srinivasa mane

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img