Saturday, August 22, 2026

MLA Sunil Kumar

ಥರ್ಡ್ ಪಾರ್ಟಿ ಸೃಷ್ಟಿಯಾಗಿದ್ದು ನಿಮ್ಮದೇ ಕಾಂಗ್ರೆಸ್ ಪಕ್ಷದ ಜ್ಞಾತಿ ವರ್ಗದಲ್ಲಿ: ಸಿಎಂಗೆ ಸುನೀಲ್ ಕುಮಾರ್ ಟಾಂಗ್

Political News: ಜಾತಿ ಗಣತಿಗೆ ಬಿಜೆಪಿಗರು ವಿರೋಧಿಸುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಜಾತಿ ಗಣತಿಗೆ ಬಿಜೆಪಿಗರು ವಿರೋಧ ವ್ಯಕ್ತಪಡಿಸಿಯೇ ಇಲ್ಲ. ಬದಲಾಗಿ ನಿಮ್ಮ ಪಕ್ಷದವರೇ ವಿರೋಧಿಸಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ಮಾಡಿಯೇ ಇಲ್ಲ. ಗಣತಿಗೆ ವಿರೋಧ ವ್ಯಕ್ತವಾಗಿದ್ದೇ ಸಿದ್ದರಾಮಯ್ಯನವರ ಸಂಪುಟದಲ್ಲಿ. ಆದರೆ ಇದನ್ನು ಮುಚ್ಚಿಕೊಳ್ಳುವುದಕ್ಕೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img