Saturday, August 9, 2025

MLA Suresh Gowda

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...

ಮಾಧುಸ್ವಾಮಿ ಬಿಜೆಪಿ ಬಾವುಟವೇ ಕಟ್ಟಿಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡರಿಂದ ಫುಲ್ ಟ್ವಿಸ್ಟ್

Tumakuru News: ತುಮಕೂರು: ತುಮಕೂರಿನಲ್ಲಿ ಟಿಕೆಟ್ಗಾಗಿ ಗುದ್ದಾಟ ಮುಂದುವರೆದಿದ್ದು, ಒಂದೆಡೆ ಸೋಮಣ್ಣಗೆ ಟಿಕೆಟ್ ಕೊಡಿಸಲು ಜಿ.ಎಸ್ ಬಸವರಾಜು ಹರಸಾಹಸ ಪಡುತ್ತಿದ್ದರೆ, ಮತ್ತೊಂದೆಡೆ ಮುದ್ದಹನುಮೇಗೌಡ ಪರ ಶಾಸಕ ಸುರೇಶ್ ಗೌಡ ಬ್ಯಾಟ್ ಬಿಸಿದ್ದಾರೆ. ಮಾಧುಸ್ವಾಮಿ ವಿರುದ್ಧವೂ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದು, ಬಸವರಾಜು ಯಾರೊ ಒಬ್ಬರನ್ನ‌ ಹಿಡ್ಕೊಂಡು ಓಡಾಡ್ಬಾರ್ದು. ಮಾಧುಸ್ವಾಮಿ ಬಿಜೆಪಿ ಬಾವುಟವೇ ಕಟ್ಟಿಲ್ಲ ಎಂದಿದ್ದಾರೆ. ಸೋಮಣ್ಣನವರು ಕಳೆದ 2019 ರ...
- Advertisement -spot_img

Latest News

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ...
- Advertisement -spot_img