Wednesday, February 4, 2026

MLA Suresh Gowda

ನ. 20ರ ಬಳಿಕ ಕಾಂಗ್ರೆಸ್ಸಲ್ಲಿ ಮಹಾಪ್ರಳಯ!

ನವೆಂಬರ್‌ 20ರ ನಂತರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಶಾಸಕ ಸುರೇಶ್‌ ಗೌಡ ಅವರ...

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...

ಮಾಧುಸ್ವಾಮಿ ಬಿಜೆಪಿ ಬಾವುಟವೇ ಕಟ್ಟಿಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡರಿಂದ ಫುಲ್ ಟ್ವಿಸ್ಟ್

Tumakuru News: ತುಮಕೂರು: ತುಮಕೂರಿನಲ್ಲಿ ಟಿಕೆಟ್ಗಾಗಿ ಗುದ್ದಾಟ ಮುಂದುವರೆದಿದ್ದು, ಒಂದೆಡೆ ಸೋಮಣ್ಣಗೆ ಟಿಕೆಟ್ ಕೊಡಿಸಲು ಜಿ.ಎಸ್ ಬಸವರಾಜು ಹರಸಾಹಸ ಪಡುತ್ತಿದ್ದರೆ, ಮತ್ತೊಂದೆಡೆ ಮುದ್ದಹನುಮೇಗೌಡ ಪರ ಶಾಸಕ ಸುರೇಶ್ ಗೌಡ ಬ್ಯಾಟ್ ಬಿಸಿದ್ದಾರೆ. ಮಾಧುಸ್ವಾಮಿ ವಿರುದ್ಧವೂ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದು, ಬಸವರಾಜು ಯಾರೊ ಒಬ್ಬರನ್ನ‌ ಹಿಡ್ಕೊಂಡು ಓಡಾಡ್ಬಾರ್ದು. ಮಾಧುಸ್ವಾಮಿ ಬಿಜೆಪಿ ಬಾವುಟವೇ ಕಟ್ಟಿಲ್ಲ ಎಂದಿದ್ದಾರೆ. ಸೋಮಣ್ಣನವರು ಕಳೆದ 2019 ರ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img