Sunday, August 9, 2026

MLA Suresh Kumar

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

ಕಬ್ಬು ನಾಟಿ ಮಾಡಿದ ಬಿಜೆಪಿ ಶಾಸಕ..!

ಮೈಸೂರು: ಬಿಜಿಪಿ ಶಾಸಕ ಸುರೇಶ್ ಕುಮಾರ್ ಇಂದು ತಮ್ಮ ಬಹುದಿನಗಳ ಆಸೆಯಂತೆ ತಮ್ಮ ಸ್ನೇಹಿತನ ಜಮೀನಿನಲ್ಲಿ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿದ್ರು. ಮೈಸೂರು ಜಿಲ್ಲೆಯ ನಂಜನಗೂಡಿನ ಹೊರಳವಾಡಿ ಗ್ರಾಮದ ತಮ್ಮ ಸ್ನೇಹಿತ ಕಪಿಲೇಶ್ ಎಂಬುವರ ಕಬ್ಬಿನ ಗದ್ದೆಯಲ್ಲಿ ಇವತ್ತು ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿ ಕೆಲ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img