Monday, May 4, 2026

mla tippareddy

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಯಾವಾಗ ಸರಿಯಾಗುತ್ತೆ..?

ಕರ್ನಾಟಕ ಟಿವಿ ಚಿತ್ರದುರ್ಗ :  ಕೃಷಿ ಪಂಪ್ ಸೆಟ್ ಗಳಿಗೆ ಏಳು ತಾಸು ವಿದ್ಯುತ್ ಕೊಡಬೇಕು ಎಂಬುದು ಸರ್ಕಾರದ ಸೂಚನೆಯಿದೆ. ಆದ್ರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಮೂರು ತಾಸು ವಿದ್ಯುತ್ ಕೊಡುತ್ತಿದ್ದಾರೆ ಎಂಬ ಬಗ್ಗೆ ದೂರು ಕೇಳಿ ಬಂದಿದೆ. ಓವರ್ ಲೋಡ್ ಕಾರಣದಿಂದ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದಷ್ಟು ಬೇಗ ಸಮಸ್ಯೆ ಸರಿಪಡಿಸಿಕೊಳ್ಳು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img