Thursday, December 4, 2025

mla tippareddy

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಯಾವಾಗ ಸರಿಯಾಗುತ್ತೆ..?

ಕರ್ನಾಟಕ ಟಿವಿ ಚಿತ್ರದುರ್ಗ :  ಕೃಷಿ ಪಂಪ್ ಸೆಟ್ ಗಳಿಗೆ ಏಳು ತಾಸು ವಿದ್ಯುತ್ ಕೊಡಬೇಕು ಎಂಬುದು ಸರ್ಕಾರದ ಸೂಚನೆಯಿದೆ. ಆದ್ರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಮೂರು ತಾಸು ವಿದ್ಯುತ್ ಕೊಡುತ್ತಿದ್ದಾರೆ ಎಂಬ ಬಗ್ಗೆ ದೂರು ಕೇಳಿ ಬಂದಿದೆ. ಓವರ್ ಲೋಡ್ ಕಾರಣದಿಂದ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದಷ್ಟು ಬೇಗ ಸಮಸ್ಯೆ ಸರಿಪಡಿಸಿಕೊಳ್ಳು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿ...
- Advertisement -spot_img

Latest News

BPL ಕಾರ್ಡ್ ಹೊಸ ರೂಲ್ಸ್: 2,93,000 BPL ಕಾರ್ಡ್ ರದ್ದು!

ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...
- Advertisement -spot_img