Monday, January 26, 2026

MLA TS Srivatsa

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img