Tuesday, April 28, 2026

MLA TS Srivatsa

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img