Thursday, May 7, 2026

mla udaya kumar

‘ಸಿಂಹನಾ? ನಾಯಿ ಅಂತ ಹೆಸರಿಟ್ರೆ ಸೂಕ್ತ’- ಶಾಸಕ ಉದಯ್

ಮದ್ದೂರು ಕಾಂಗ್ರೆಸ್ ಶಾಸಕ ಕೆ.ಎಂ. ಉದಯ್ ಅವರು ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಾಪ್‌ ಸಿಂಹನನ್ನು ಕೆಲವರು ತಪ್ಪಾಗಿ ಸಿಂಹ ಅಂತ ಹೆಸರಿಟ್ಟಿದ್ದಾರೆ. ಆತನ ಹೆಸರ ಮುಂದೆ ನಾಯಿ ಅಂತ ಹೆಸರಿಡಬೇಕಾಗಿತ್ತು. ನಿಜವಾಗಿ ಅವನ ನಡೆ-ನುಡಿಗಳು ಸರಿಯಿಲ್ಲ. ಮೈಸೂರಿನಲ್ಲಿ ಹಲವರು ಅವನನ್ನು ಕಚ್ಚೆಹರುಕನೆಂದೇ ಹೇಳುತ್ತಾರೆ. ಅವನ ಹೆಂಡತಿಯೇ ಸಹ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img